Search
Close this search box.
15 Best News Portal Development Company In India
ವಿಶೇಷ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಪ್ರತಿಯೊಬ್ಬರು ಬೆಳಸಿಕೊಳ್ಳಬೇಕು : ಶಾಸಕ ಮಹಾಂತೇಶ ಕೌಜಲಗಿ

ಸಮಯವಾಣಿ ಸುದ್ದಿ – ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಸೋಮವಾರ  ಸಂಜೆ  ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಖ್ಯಾತಿ ಇಡೀ ದೇಶಕ್ಕೆ ಚಿರಪರಿಚಿತ. ಯುವ ಪೀಳಿಗೆಯಲ್ಲಿ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಸಂಗೊಳ್ಳಿ ರಾಯಣ್ಣನ ಹೋರಾಟವನ್ನು ಪರಿಚಯಿಸಲು ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ಪೀಳಿಗೆಯು ವೀರ ಸಂಗೊಳ್ಳಿ ರಾಯಣ್ಣನ ಮೂಲಕ ದೇಶಭಕ್ತಿಯನ್ನು ತುಂಬಬೇಕು ಎಂದು ಕರ್ನಾಟಕ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷರು ಮತ್ತು ಬೈಲಹೊಂಗಲ ಶಾಸಕರು ಮಹಾಂತೇಶ ಕೌಜಲಗಿ ಹೇಳಿದರು. ಸಂಗೊಳ್ಳಿಯಲ್ಲಿ ಈಗಾಗಲೇ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ. ದೇಶ್ಯಾದಂತ್ಯ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯದಿಂದ ಶಾಲೆಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ

ರಾಜಕೀಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಪ್ರತಿಯೊಬ್ಬರು ಬೆಳಸಿಕೊಳ್ಳಬೇಕು : ಶಾಸಕ ಮಹಾಂತೇಶ ಕೌಜಲಗಿ

ಸಮಯವಾಣಿ ಸುದ್ದಿ – ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಸೋಮವಾರ  ಸಂಜೆ  ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಖ್ಯಾತಿ ಇಡೀ ದೇಶಕ್ಕೆ ಚಿರಪರಿಚಿತ. ಯುವ ಪೀಳಿಗೆಯಲ್ಲಿ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಸಂಗೊಳ್ಳಿ ರಾಯಣ್ಣನ ಹೋರಾಟವನ್ನು ಪರಿಚಯಿಸಲು ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ಪೀಳಿಗೆಯು ವೀರ ಸಂಗೊಳ್ಳಿ ರಾಯಣ್ಣನ ಮೂಲಕ ದೇಶಭಕ್ತಿಯನ್ನು ತುಂಬಬೇಕು ಎಂದು ಕರ್ನಾಟಕ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷರು ಮತ್ತು ಬೈಲಹೊಂಗಲ ಶಾಸಕರು ಮಹಾಂತೇಶ ಕೌಜಲಗಿ ಹೇಳಿದರು. ಸಂಗೊಳ್ಳಿಯಲ್ಲಿ ಈಗಾಗಲೇ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ. ದೇಶ್ಯಾದಂತ್ಯ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯದಿಂದ ಶಾಲೆಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ

15 Best News Portal Development Company In India
ಅಭಿಪ್ರಾಯ ಮತ್ತು ಭಿನ್ನಾಭಿಪ್ರಾಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಪ್ರತಿಯೊಬ್ಬರು ಬೆಳಸಿಕೊಳ್ಳಬೇಕು : ಶಾಸಕ ಮಹಾಂತೇಶ ಕೌಜಲಗಿ

ಸಮಯವಾಣಿ ಸುದ್ದಿ – ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಸೋಮವಾರ  ಸಂಜೆ  ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಖ್ಯಾತಿ ಇಡೀ ದೇಶಕ್ಕೆ ಚಿರಪರಿಚಿತ. ಯುವ ಪೀಳಿಗೆಯಲ್ಲಿ ದೇಶಭಕ್ತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಸಂಗೊಳ್ಳಿ ರಾಯಣ್ಣನ ಹೋರಾಟವನ್ನು ಪರಿಚಯಿಸಲು ಉತ್ಸವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ಪೀಳಿಗೆಯು ವೀರ ಸಂಗೊಳ್ಳಿ ರಾಯಣ್ಣನ ಮೂಲಕ ದೇಶಭಕ್ತಿಯನ್ನು ತುಂಬಬೇಕು ಎಂದು ಕರ್ನಾಟಕ ರಾಜ್ಯ ಹಣಕಾಸು ನಿಗಮದ ಅಧ್ಯಕ್ಷರು ಮತ್ತು ಬೈಲಹೊಂಗಲ ಶಾಸಕರು ಮಹಾಂತೇಶ ಕೌಜಲಗಿ ಹೇಳಿದರು. ಸಂಗೊಳ್ಳಿಯಲ್ಲಿ ಈಗಾಗಲೇ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ. ದೇಶ್ಯಾದಂತ್ಯ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯದಿಂದ ಶಾಲೆಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ

ಜಾಹೀರಾತು
error: Content is protected !!